ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ದಿನಾಂಕ:-26-11-2018ರಂದು ಗದಗದಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆ 2018-19ರಲ್ಲಿ ಕಾರ್ಕಳ ಸುಂದರ ಪುರಾಣಿಕ ಸರ್ಕಾರಿ ಪ್ರೌಢಶಾಲೆ ಪೆರ್ವಾಜೆಯ ಕು| ನಿರೀಕ್ಷಾ ಅಮೀನ್ 9ನೇ ತರಗತಿ ವಿದ್ಯಾರ್ಥಿನಿಯು ಕರಾಟೆಯ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ. ಇವಳು ಶ್ರೀ ಚಂದ್ರೇಶ ಅಮೀನ್ ಮತ್ತು ಶ್ರೀಮತಿ ಪ್ರತಿಮಾ ಇವರ ಸುಪುತ್ರಿ. ಇವಳು ಶ್ರೀ ರಂಜಿತ್ ಎಸ್. ಮುಂಡ್ಕೂರು ಇವರಿಂದ ತರಬೇತಿ ಪಡೆಯುತ್ತಿದ್ದಾರೆ.
Thursday, November 29, 2018
ರಾಜ್ಯಮಟ್ಟದ ಕರಾಟೆ ಕುವರಿ -ನಿರೀಕ್ಷಾ
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ದಿನಾಂಕ:-26-11-2018ರಂದು ಗದಗದಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆ 2018-19ರಲ್ಲಿ ಕಾರ್ಕಳ ಸುಂದರ ಪುರಾಣಿಕ ಸರ್ಕಾರಿ ಪ್ರೌಢಶಾಲೆ ಪೆರ್ವಾಜೆಯ ಕು| ನಿರೀಕ್ಷಾ ಅಮೀನ್ 9ನೇ ತರಗತಿ ವಿದ್ಯಾರ್ಥಿನಿಯು ಕರಾಟೆಯ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ. ಇವಳು ಶ್ರೀ ಚಂದ್ರೇಶ ಅಮೀನ್ ಮತ್ತು ಶ್ರೀಮತಿ ಪ್ರತಿಮಾ ಇವರ ಸುಪುತ್ರಿ. ಇವಳು ಶ್ರೀ ರಂಜಿತ್ ಎಸ್. ಮುಂಡ್ಕೂರು ಇವರಿಂದ ತರಬೇತಿ ಪಡೆಯುತ್ತಿದ್ದಾರೆ.
Labels:
ಯಶೋಗಾಥೆ
Subscribe to:
Post Comments (Atom)
Super...all the best siss
ReplyDeleteThank u
ReplyDeleteThank u
ReplyDeleteCongratulations All the best
ReplyDelete