12-01-2019 ಶನಿವಾರದಂದು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ಶ್ರೀ ನಂಜ ನಾಯ್ಕ-ಸಬ್ಇನ್ಸ್ಪೆಕ್ಟರ್ ಕಾರ್ಕಳ ನಗರ ಪೊಲೀಸ್ ಠಾಣೆ ಇವರು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಸಾಧನೆ ಮತ್ತು ಆದರ್ಶ ಗುಣಗಳ ಕುರಿತು ತಿಳಿಸಿದರು. ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರಾದ ಶ್ರೀ ಕಾಳಿದಾಸ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವೇಕಾನಂದರ ಜೀವನ ಉದಾತ್ತ ವಿಚಾರಗಳ ಕುರಿತು ಮಾತನಾಡಿದರು. ಕಾರ್ಕಳ ನಗರ ಪೊಲೀಸ್ ಠಾಣೆ ವತಿಯಿಂದ ಉತ್ತಮವಾಗಿ ಮಾತನಾಡಿದ ಮಕ್ಕಳನ್ನು ಬಹುಮಾನಿಸಲಾಯಿತು. ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Wednesday, January 23, 2019
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ
12-01-2019 ಶನಿವಾರದಂದು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ಶ್ರೀ ನಂಜ ನಾಯ್ಕ-ಸಬ್ಇನ್ಸ್ಪೆಕ್ಟರ್ ಕಾರ್ಕಳ ನಗರ ಪೊಲೀಸ್ ಠಾಣೆ ಇವರು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಸಾಧನೆ ಮತ್ತು ಆದರ್ಶ ಗುಣಗಳ ಕುರಿತು ತಿಳಿಸಿದರು. ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರಾದ ಶ್ರೀ ಕಾಳಿದಾಸ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವೇಕಾನಂದರ ಜೀವನ ಉದಾತ್ತ ವಿಚಾರಗಳ ಕುರಿತು ಮಾತನಾಡಿದರು. ಕಾರ್ಕಳ ನಗರ ಪೊಲೀಸ್ ಠಾಣೆ ವತಿಯಿಂದ ಉತ್ತಮವಾಗಿ ಮಾತನಾಡಿದ ಮಕ್ಕಳನ್ನು ಬಹುಮಾನಿಸಲಾಯಿತು. ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Labels:
ಕಾರ್ಯಕ್ರಮ
Subscribe to:
Post Comments (Atom)
No comments:
Post a Comment