Thursday, January 10, 2019

ಜಲಸಾಕ್ಷರತೆ ಕಾರ್ಯಗಾರ


photo:ದ್ವಾರಕಾ ನಿರಂಜನ್
ಅಂತರ್ಜಲ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ಅಂತರ್ಜಲ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ  ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಅಂತರ್ಜಲ ಸದ್ಬಳಕೆ, ಸಂರಕ್ಷಣೆ, ಮರುಬಳಕೆ, ನಿರ್ವಹಣೆ, ಅತಿಬಳಕೆ ಮತ್ತು ಅಂತರ್ಜಲ ಮಾಲಿನ್ಯ ನಿಯಂತ್ರಣ ಕುರಿತು ಜಲಸಾಕ್ಷರತೆ ಕಾರ್ಯಗಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಹೇಮಲತಾ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಕಳ ಇವರು ನೆರವೇರಿಸಿದರು. ಶ್ರೀಮತಿ ಜಾನಕಿ ಪಿ. ಹಿರಿಯ ಭೂ ವಿಜ್ಞಾನಿ ಜಿಲ್ಲಾ ಅಂತರ್ಜಲ ಕಛೇರಿ ಮಂಗಳೂರು ಇವರು ಪರಿಸರ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಡಾ| ಭರತೇಶ್-ಮಾಜಿ ಗವರ್ನರ್ ರೋಟರಿ ಜಿಲ್ಲೆ 3180 ಜಲಸಾಕ್ಷರತೆಯ ಕಿರುಹೊತ್ತಗೆಯನ್ನು ಬಿಡುಗಡೆಗೊಳಿಸಿದರು.
 ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಹೇಮಲತಾ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಕಳ ಇವರು ನೆರವೇರಿಸಿದರು. ಶ್ರೀಮತಿ ಜಾನಕಿ ಪಿ. ಹಿರಿಯ ಭೂ ವಿಜ್ಞಾನಿ ಜಿಲ್ಲಾ ಅಂತರ್ಜಲ ಕಛೇರಿ ಮಂಗಳೂರು ಇವರು ಪರಿಸರ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಡಾ| ಭರತೇಶ್-ಮಾಜಿ ಗವರ್ನರ್ ರೋಟರಿ ಜಿಲ್ಲೆ 3180 ಜಲಸಾಕ್ಷರತೆಯ ಕಿರುಹೊತ್ತಗೆಯನ್ನು ಬಿಡುಗಡೆಗೊಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ| ನಾರಾಯಣ ಶೆಣೈ ಪ್ರಾಧ್ಯಾಪಕರು ಸಿವಿಲ್ ವಿಭಾಗ ಮತ್ತು ಡೀನ್ ಎಮ್.ಐ.ಟಿ ಮಣಿಪಾಲ ಇವರು ಭಗವಹಿಸಿ ಪ್ರಾತ್ಯಕ್ಷಿಕೆ ರಸಪ್ರಶ್ನೆಗಳ ಮೂಲಕ ವಿದ್ಯಾರ್ಥಿಗಳ ಹಸಿರು ಜ್ಞಾನವನ್ನು ಹೆಚ್ಚಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಡಾ| ನಾರಾಯಣ ಶೆಣೈ ಪ್ರಾಧ್ಯಾಪಕರು ಸಿವಿಲ್ ವಿಭಾಗ ಮತ್ತು ಡೀನ್ ಎಮ್.ಐ.ಟಿ ಮಣಿಪಾಲ ಇವರು ಭಗವಹಿಸಿ ಪ್ರಾತ್ಯಕ್ಷಿಕೆ ರಸಪ್ರಶ್ನೆಗಳ ಮೂಲಕ ವಿದ್ಯಾರ್ಥಿಗಳ ಹಸಿರು ಜ್ಞಾನವನ್ನು ಹೆಚ್ಚಿಸಿದರು. ಶ್ರೀ ವಿಜಯರಾಜ್ ಶೆಟ್ಟಿ-ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಇಕೋ ಕ್ಲಬ್‍ನ ಮಾರ್ಗದರ್ಶಕ ಶಿಕ್ಷಕರಾದ ಶ್ರೀ ಜೋನ್ ಗೋಲ್ಬರ್ಟ್ ಮಿನೇಜಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ| ದಿನಕರ ಶೆಟ್ಟಿ ಹಿರಿಯ ಭೂ ವಿಜ್ಞಾನಿ ಜಿಲ್ಲಾ ಅಂತರ್ಜಲ ಕಛೇರಿ ಉಡುಪಿ, ಸ್ವಾಗತಿಸಿದರು, ಕಾರ್ಯಕ್ರಮವನ್ನು ಕು| ಅನಘ ನಿರೂಪಿಸಿದರು, ಹಿರಿಯ ಶಿಕ್ಷಕರಾದ ಶ್ರೀ ಕಾಳಿದಾಸ್ ಇವರು  ಸರ್ವರನ್ನೂ ವಂದಿಸಿದರು.
10-01-2019 
ಗುರುವಾರ




No comments:

Post a Comment