Friday, April 5, 2019

-ಗಂಗಾ ಮಾತಾ ಸಾಹಿತ್ಯ ಸಂಘ - ಪುಸ್ತಕ ಪ್ರದರ್ಶನ



ಶಾಲೆಯ ಗ್ರಂಥಾಲಯವನ್ನು ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಮಯದಲ್ಲಿ ಓದುವುದಲ್ಲದೆ ತಮ್ಮ ಮೇಲೆ ಪ್ರಭಾವ ಬೀರಿದ ಪುಸ್ತಕಗಳ ಕುರಿತು ಅಭಿಪ್ರಾಯ ಸಂಗ್ರಹಿಸಿ ವಿದ್ಯಾರ್ಥಿಗಳೇ ಸಂಕಲ್ಪ ಎಂಬ ಪುಸ್ತಕದಲ್ಲಿ ದಾಖಲಿಸುತ್ತಾರೆ. ಶಾಲೆಯ ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ನಿರ್ಮಲಾ ಗಣಪತಿ ಭಟ್ ವಿದ್ಯಾರ್ಥಿಗಳಿಗೆ ಓದು ಸಂಸ್ಕಾರ ಮತ್ತು ಪುಸ್ತಕ ಪ್ರೀತಿಯನ್ನು ಹಂಚುವಲ್ಲಿ ತಮ್ಮ ಶ್ರಮ ಮತ್ತು ಶ್ರದ್ಧೆಯನ್ನು ವಿನಿಯೋಗಿಸಿರುವುದು ಪ್ರಶಂಸೆಗೆ ಪಾತ್ರವಾಯಿತು